ಬ್ರೇಕಿಂಗ್ ನ್ಯೂಸ್
24-06-22 09:31 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಮಾವಿನ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ವಿದ್ಯುತ್ ಹೈಟೆನ್ಷನ್ ತಂತಿ ತಗುಲಿ ಯುವಕನೋರ್ವ ಮರದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಬಳಿಯ ಜಲಾಲ್ ಬಾಗ್ ಎಂಬಲ್ಲಿ ನಡೆದಿದೆ.
ಮಹಮ್ಮದ್ ಇಲಿಯಾಸ್ (23) ಮೃತ ದುರ್ದೈವಿ. ಹರೇಕಳ ಉಲ್ಲಾಸ್ ನಗರದ ನಿವಾಸಿಯಾದ ಇಲಿಯಾಸ್ ಸಂಜೆ ವೇಳೆ ದೇರಳಕಟ್ಟೆಯ ಜಲಾಲ್ ಭಾಗ್ ಎಂಬಲ್ಲಿ ಫ್ಲೋರಿನ್ ಡಿಸೋಜ ಎಂಬವರ ಮನೆ ಆವರಣದಲ್ಲಿ ಮಾವಿನ ಮರ ಹತ್ತಿ ಕಬ್ಬಿಣದ ಸಲಾಕೆಯಲ್ಲಿ ಕಾಯಿ ಕೀಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ . ಮಾವಿನ ಮರದ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದರೂ ರೆಂಬೆಗಳನ್ನ ಕಟಾವು ಮಾಡದೆ ಇದ್ದುದರಿಂದ ಘಟನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 23 year old electrocuted in Ullal while plucking Mango. The deceased has been identified as Mohammad Ilyas.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm