ಬ್ರೇಕಿಂಗ್ ನ್ಯೂಸ್
24-06-22 09:31 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಮಾವಿನ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ವಿದ್ಯುತ್ ಹೈಟೆನ್ಷನ್ ತಂತಿ ತಗುಲಿ ಯುವಕನೋರ್ವ ಮರದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಬಳಿಯ ಜಲಾಲ್ ಬಾಗ್ ಎಂಬಲ್ಲಿ ನಡೆದಿದೆ.
ಮಹಮ್ಮದ್ ಇಲಿಯಾಸ್ (23) ಮೃತ ದುರ್ದೈವಿ. ಹರೇಕಳ ಉಲ್ಲಾಸ್ ನಗರದ ನಿವಾಸಿಯಾದ ಇಲಿಯಾಸ್ ಸಂಜೆ ವೇಳೆ ದೇರಳಕಟ್ಟೆಯ ಜಲಾಲ್ ಭಾಗ್ ಎಂಬಲ್ಲಿ ಫ್ಲೋರಿನ್ ಡಿಸೋಜ ಎಂಬವರ ಮನೆ ಆವರಣದಲ್ಲಿ ಮಾವಿನ ಮರ ಹತ್ತಿ ಕಬ್ಬಿಣದ ಸಲಾಕೆಯಲ್ಲಿ ಕಾಯಿ ಕೀಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ . ಮಾವಿನ ಮರದ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದರೂ ರೆಂಬೆಗಳನ್ನ ಕಟಾವು ಮಾಡದೆ ಇದ್ದುದರಿಂದ ಘಟನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 23 year old electrocuted in Ullal while plucking Mango. The deceased has been identified as Mohammad Ilyas.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm