ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
![]()
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm