ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
![]()
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm