ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
![]()
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm