ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
![]()
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm