ಬ್ರೇಕಿಂಗ್ ನ್ಯೂಸ್
25-06-22 11:32 am HK News Desk ಕರಾವಳಿ
ಮಂಗಳೂರು, ಜೂನ್ 25 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇಂದು ಬೆಳಗ್ಗೆ 9.10ರಿಂದ 15 ರ ನಡುವೆ ಸುಳ್ಯ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನರು ಭೀತಿಯಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಮೊದಲಾದೆಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಒಂದು ಕ್ಷಣ ಭೀತಿಗೆ ಒಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಹಾಸನ, ಕೊಡಗಿನಲ್ಲಿಯೂ ಭೂಕಂಪನದ ಅನುಭವ ಆಗಿತ್ತು. ಹಾಸನ ಜಿಲ್ಲೆಯ ಹೊಳೆ ನರಸೀಪುರ, ಅರಕಲಗೂಡು, ಕೊಡಗಿನ ಸೋಮವಾರಪೇಟೆ, ಮಡಿಕೇರಿಯಲ್ಲೂ ಕಂಪನದ ಅನುಭವ ಆಗಿತ್ತು.
![]()
ಇದೀಗ ಹಾಸನದ ಕಂಪನದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಂಪನ ಸದ್ದು ಮಾಡಿದೆ. ಕಂಪನ ಎಷ್ಟರ ಪ್ರಮಾಣ ಇತ್ತು ಎನ್ನೋದನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.
ಕಂಪನದ ಅನುಭವ ಆಗುತ್ತಲೇ ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕೆಲವು ಕಡೆ ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿವೆ. ಕೆಲವು ಮನೆಗಳ ಗೋಡೆ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಿದ್ದ ಡಬ್ಬಿ, ಶೀಟ್ ಅದುರಿದಂತೆ ಸದ್ದು ಮಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Earthquake at Sullia in Dakshina Kannada after Hassana and Kodagu, people panic. In Sullia, almost all parts of the taluk experienced mild tremors at around 9 am.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm