ಬ್ರೇಕಿಂಗ್ ನ್ಯೂಸ್
25-06-22 03:38 pm Mangalore Correspondent ಕರಾವಳಿ
Photo credits : Representation Image
ಮಂಗಳೂರು, ಜೂನ್ 25 : ಅಗ್ನಿಪಥ್ ಯೋಜನೆಗೆ ನಾವು ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ. ಸೇನೆಗೆ ಸೇರ್ಪಡೆ ಆಗಬೇಕು, ದೇಶಸೇವೆ ಮಾಡಬೇಕು ಎನ್ನುವವರಿಗೆ ಅಷ್ಟೇ ಅವಕಾಶ. ಕಾಂಗ್ರೆಸಿನವರಿಗೆ ಮೋದಿ ಸರಕಾರದ ಯೋಜನೆಗಳನ್ನು ವಿರೋಧಿಸುವುದೇ ಕಾಂಗ್ರೆಸ್ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟೀಕಿಸಿದ್ದಾರೆ.
ದೇಶದಲ್ಲಿ ಯಾವುದೆಲ್ಲ ಒಳ್ಳೆಯದಾಗುತ್ತದೋ ಅದನ್ನೆಲ್ಲ ವಿರೋಧ ಮಾಡುವುದು ಕಾಂಗ್ರೆಸಿಗರ ಮಾನಸಿಕತೆ. ಅದರಲ್ಲಿ ಅಗ್ನಿಪಥ್ ಕೂಡ. ಒಳ್ಳೆಯ ಯೋಜನೆಯನ್ನು ವಿರೋಧಿಸುತ್ತಿದ್ದಾರೆ ಎಂದು ಸುದ್ದಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.

ರೋಹಿತ್ ಚಕ್ರತೀರ್ಥ ವಿವಾದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್, ಕಾಂಗ್ರೆಸ್ ಅಧಿಕಾರ ಕೈತಪ್ಪಿದ ಬಳಿಕ ಗಲಭೆಗೆ ಪ್ರಚೋದನೆ ನೀಡುತ್ತಿದೆ. ಕಾನೂನು ಕೈಗೆತ್ತಿಕೊಳ್ಳುವ ಎಲ್ಲ ಘಟನೆಗಳಲ್ಲಿ ಸೂತ್ರಧಾರರಂತೆ ವರ್ತಿಸುತ್ತಿದೆ. ಡಿಜೆ ಹಳ್ಳಿ - ಕೆಜಿ ಹಳ್ಳಿ ಗಲಭೆ, ಶಿವಮೊಗ್ಗ, ಹುಬ್ಬಳ್ಳಿ ಗಲಭೆಗಳ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡುತ್ತದೆ. ದ್ವೇಷದ ರಾಜಕಾರಣವನ್ನು ಮಾಡುತ್ತಿದೆ ಎಂದು ಹೇಳಿದರು.
ಪಠ್ಯಪುಸ್ತಕ ವಿಚಾರದಲ್ಲಿ ರೋಹಿತ್ ಚಕ್ರತೀರ್ಥ ಏನು ಹೇಳಿದ್ದಾರೆ. ಪಠ್ಯದಲ್ಲಿ ಏನಿದೆ ಎಂಬುದನ್ನು ತಿಳಿಯದೆ ಮೂರ್ಖತನ ತೋರುತ್ತಿದೆ. ಕಾಂಗ್ರೆಸ್ ನವರು ಕ್ಷಮೆ ಕೇಳುತ್ತಾರೆಂದು ಬಿಜೆಪಿ ಯಾವುದಕ್ಕೂ ಕ್ಷಮೆ ಕೇಳುವುದಿಲ್ಲ. ವಿರೋಧ ಪಕ್ಷದವರು ಕೇಳುತ್ತಾರೆಂದು ಎಲ್ಲದಕ್ಕೂ ಕ್ಷಮೆ ಕೇಳಲು ಸಾಧ್ಯವಿಲ್ಲ. ನಾವು ಆಡಳಿತ ನಡೆಸುವವರು, ಹೇಗೆ ನಡೆಸಬೇಕೆಂದು ನಮಗೆ ಗೊತ್ತು. ನಿರ್ದಿಷ್ಟ ಸಿದ್ಧಾಂತವನ್ನು ಈ ದೇಶದಲ್ಲಿ ಜಾರಿಗೆ ತಂದಿರೋದೇ ಕಾಂಗ್ರೆಸ್. ಸಾಹಿತಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಮೊದಲಿಗೆ ಪುಸ್ತಕದ ಒಳಗೆ ಏನಿದೆ ಎಂದು ತಿಳಿದುಕೊಳ್ಳಲಿ ಎಂದು ನಳಿನ್ ಕುಮಾರ್ ಹೇಳಿದರು.
We never asked congress leaders children to join Agnipath scheme slams Nalin Kumar Kateel in Mangalore. Congress only protest against Modi that's their only aim and goal he added.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm