ಬ್ರೇಕಿಂಗ್ ನ್ಯೂಸ್
25-06-22 03:38 pm Mangalore Correspondent ಕರಾವಳಿ
Photo credits : Representation Image
ಮಂಗಳೂರು, ಜೂನ್ 25 : ಅಗ್ನಿಪಥ್ ಯೋಜನೆಗೆ ನಾವು ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ. ಸೇನೆಗೆ ಸೇರ್ಪಡೆ ಆಗಬೇಕು, ದೇಶಸೇವೆ ಮಾಡಬೇಕು ಎನ್ನುವವರಿಗೆ ಅಷ್ಟೇ ಅವಕಾಶ. ಕಾಂಗ್ರೆಸಿನವರಿಗೆ ಮೋದಿ ಸರಕಾರದ ಯೋಜನೆಗಳನ್ನು ವಿರೋಧಿಸುವುದೇ ಕಾಂಗ್ರೆಸ್ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟೀಕಿಸಿದ್ದಾರೆ.
ದೇಶದಲ್ಲಿ ಯಾವುದೆಲ್ಲ ಒಳ್ಳೆಯದಾಗುತ್ತದೋ ಅದನ್ನೆಲ್ಲ ವಿರೋಧ ಮಾಡುವುದು ಕಾಂಗ್ರೆಸಿಗರ ಮಾನಸಿಕತೆ. ಅದರಲ್ಲಿ ಅಗ್ನಿಪಥ್ ಕೂಡ. ಒಳ್ಳೆಯ ಯೋಜನೆಯನ್ನು ವಿರೋಧಿಸುತ್ತಿದ್ದಾರೆ ಎಂದು ಸುದ್ದಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.

ರೋಹಿತ್ ಚಕ್ರತೀರ್ಥ ವಿವಾದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್, ಕಾಂಗ್ರೆಸ್ ಅಧಿಕಾರ ಕೈತಪ್ಪಿದ ಬಳಿಕ ಗಲಭೆಗೆ ಪ್ರಚೋದನೆ ನೀಡುತ್ತಿದೆ. ಕಾನೂನು ಕೈಗೆತ್ತಿಕೊಳ್ಳುವ ಎಲ್ಲ ಘಟನೆಗಳಲ್ಲಿ ಸೂತ್ರಧಾರರಂತೆ ವರ್ತಿಸುತ್ತಿದೆ. ಡಿಜೆ ಹಳ್ಳಿ - ಕೆಜಿ ಹಳ್ಳಿ ಗಲಭೆ, ಶಿವಮೊಗ್ಗ, ಹುಬ್ಬಳ್ಳಿ ಗಲಭೆಗಳ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡುತ್ತದೆ. ದ್ವೇಷದ ರಾಜಕಾರಣವನ್ನು ಮಾಡುತ್ತಿದೆ ಎಂದು ಹೇಳಿದರು.
ಪಠ್ಯಪುಸ್ತಕ ವಿಚಾರದಲ್ಲಿ ರೋಹಿತ್ ಚಕ್ರತೀರ್ಥ ಏನು ಹೇಳಿದ್ದಾರೆ. ಪಠ್ಯದಲ್ಲಿ ಏನಿದೆ ಎಂಬುದನ್ನು ತಿಳಿಯದೆ ಮೂರ್ಖತನ ತೋರುತ್ತಿದೆ. ಕಾಂಗ್ರೆಸ್ ನವರು ಕ್ಷಮೆ ಕೇಳುತ್ತಾರೆಂದು ಬಿಜೆಪಿ ಯಾವುದಕ್ಕೂ ಕ್ಷಮೆ ಕೇಳುವುದಿಲ್ಲ. ವಿರೋಧ ಪಕ್ಷದವರು ಕೇಳುತ್ತಾರೆಂದು ಎಲ್ಲದಕ್ಕೂ ಕ್ಷಮೆ ಕೇಳಲು ಸಾಧ್ಯವಿಲ್ಲ. ನಾವು ಆಡಳಿತ ನಡೆಸುವವರು, ಹೇಗೆ ನಡೆಸಬೇಕೆಂದು ನಮಗೆ ಗೊತ್ತು. ನಿರ್ದಿಷ್ಟ ಸಿದ್ಧಾಂತವನ್ನು ಈ ದೇಶದಲ್ಲಿ ಜಾರಿಗೆ ತಂದಿರೋದೇ ಕಾಂಗ್ರೆಸ್. ಸಾಹಿತಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಮೊದಲಿಗೆ ಪುಸ್ತಕದ ಒಳಗೆ ಏನಿದೆ ಎಂದು ತಿಳಿದುಕೊಳ್ಳಲಿ ಎಂದು ನಳಿನ್ ಕುಮಾರ್ ಹೇಳಿದರು.
We never asked congress leaders children to join Agnipath scheme slams Nalin Kumar Kateel in Mangalore. Congress only protest against Modi that's their only aim and goal he added.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm