ಬ್ರೇಕಿಂಗ್ ನ್ಯೂಸ್
25-06-22 08:33 pm Mangalore Correspondent ಕರಾವಳಿ
ಉಳ್ಳಾಲ, ಜೂ.25: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಆರು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಾವನ್ನಪ್ಪಿದ್ದಾರೆ.
ಕೊಲ್ಯ ಸಾರಸ್ವತ ಕಾಲನಿ ನಿವಾಸಿಗಳಾದ ದಯಾನಂದ ಮತ್ತು ತುಳಸಿ ದಂಪತಿಯ ದ್ವಿತೀಯ ಪುತ್ರಿ ಪಲ್ಲವಿ(25) ಮೃತ ಯುವತಿ. ಕಳೆದ ವರ್ಷ ಡಿ.2ರಂದು ಕೆಲಸ ಮುಗಿಸಿ ಮಂಗಳೂರಿನಿಂದ ಮನೆಗೆ ವಾಪಾಸ್ಸಾಗುತ್ತಿದ್ದಾಗ ಕೊಲ್ಯ ಸಮೀಪ ರಾ.ಹೆ. 66ರಲ್ಲಿ ರಸ್ತೆ ದಾಟುವ ಸಂದರ್ಭ ಮೊಬೈಲ್ ಕೈಯಿಂದ ಕೆಳಗೆ ಬಿದ್ದಿದ್ದನ್ನು ಹೆಕ್ಕಲು ಮುಂದಾದಾಗ ಅದೇ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು.
ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕುಂಪಲ ಆಶ್ರಯ ಕಾಲನಿ ನಿವಾಸಿ ವಿಜೇಶ್(31) ಆಸ್ಪತ್ರೆಗೆ ದಾಖಲಾಗಿ ಡಿಸೆಂಬರ್ 22 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಪಲ್ಲವಿ ಅವರನ್ನು ದೇರಳಕಟ್ಟೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರು ತಿಂಗಳು ಕಳೆದರೂ ಆರೋಗ್ಯ ಸ್ಥಿತಿ ಸುಧಾರಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ಪಲ್ಲವಿ ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
Mangalore 25 year old girl who was in Coma for six months after accident dies in hospital. The deceased has been identified as Pallavi. On December 6th, 2021when pallavi about to pick her cell phone that fell on the road was rammed by a two wheeler were the rider was dead on spot and Pallavi who was in the hospital has now breathed her lost.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm