ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm