ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm