ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm