ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.
ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm