ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm