ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm