ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm