ಬ್ರೇಕಿಂಗ್ ನ್ಯೂಸ್
26-06-22 09:29 pm Mangalore Correspondent ಕರಾವಳಿ
ಉಳ್ಳಾಲ, ಜೂ.26 : ಉಳ್ಳಾಲದಲ್ಲಿ ಕಡಲ್ಕೊರೆತ ಎದುರಿಸುತ್ತಿರುವ ಸೀಗ್ರೌಂಡ್ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿದ್ದು ಅಪಾಯದಂಚಿನಲ್ಲಿರುವ ಮನೆಗಳ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು ಹಿಲರಿ ನಗರದಲ್ಲಿ ಕಳೆದ ಸಲ ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸ್ವಲ್ಪ ಕೆಲಸ ಮಾಡಲಾಗಿದ್ದು ಇನ್ನೂ 50 ಶೇಕಡ ಕೆಲಸ ಬಾಕಿ ಇದೆ. ಕಳೆದ ಎರಡು ವರ್ಷದಿಂದ ಇಲ್ಲಿನ ಜನರು ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಂತ್ರಿಗಳಿಗೆ ಇಲ್ಲಿನ ಪರಿಸ್ಥಿತಿ ತಿಳಿಸಿದ್ದೇನೆ. ಕೆಐಡಿಬಿಐ ಮೀಟಿಂಗ್ನಲ್ಲೂ ಬಟ್ಟಂಪಾಡಿ ಹಾಗೂ ಈ ಪ್ರದೇಶದ ಬಗ್ಗೆ ಪ್ರಸ್ತಾಪಿಸಿದ್ದೇನೆ. ಆದರೆ ಅದ್ಯಾವುದಕ್ಕೂ ಸಕಾರಾತ್ಮಕ ಪರಿಶೀಲನೆ ಮತ್ತು ಕೆಲಸ ನಡೆದಿಲ್ಲ. ಸರಕಾರ ತಕ್ಷಣ ಇಲ್ಲಿ ಎರಡು ದಿನದ ಕೆಲಸ ಮಾಡಿದರೂ ಸಾಕು. ಇಪ್ಪತ್ತು ಮನೆ, ರಸ್ತೆ ಉಳಿಯಬಹುದು ಎಂದರು.


ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೌನ್ಸಿಲರ್ ಸಪ್ನಾ ಹರೀಶ್, ಮಹಮ್ಮದ್ ಮುಕ್ಕಚ್ಚೇರಿ, ಖಲೀಲ್ ಹಾಗೂ ಪೌರಾಯುಕ್ತೆ ವಿದ್ಯಾ ಕಾಳೆ ಜೊತೆಗಿದ್ದರು.
MLA UT Khader visits Sea Erosion affected area orders to clear work by 2 days to save 50 houses
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm