ಬ್ರೇಕಿಂಗ್ ನ್ಯೂಸ್
27-06-22 01:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 27 : ಆಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ರಮಾನಾಥ ರೈ, ನಳಿನ್ ಒಬ್ಬ ಹಾಸ್ಯಗಾರ, ಅವರ ಹೇಳಿಕೆಯನ್ನು ಗಂಭೀರ ಪರಿಗಣಿಸಲ್ಲ. ಡಾಲರ್ ರೇಟ್, ಹೊಯ್ಗೆ ದರದ ಬಗ್ಗೆ ಹೇಳಿ ಜನರ ನಡುವೆ ನಗೆಪಾಟಲು ಈಗೀಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ, ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ದೇಶಕ್ಕಾಗಿ ಹೋರಾಡಿದ ನಾಯಕರು ನಮ್ಮಲ್ಲಿ ಬಹಳಷ್ಟಿದ್ದಾರೆ. ಆದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಇವರು ಅವಮಾನಿಸುತ್ತಿದ್ದಾರೆ. ಇವರು ನೆಹರು ಸೇರಿ ದೇಶದ ನಾಯಕರನ್ನು ಅವಮಾನಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನಕ್ಕೆ ಕೇಂದ್ರ ಮೈದಾನ ಎಂದು ಬಿಜೆಪಿ ಹೇಳುತ್ತಿದೆ. ಅಲ್ಲಿಗೆ ಕೇಂದ್ರ ಮೈದಾನ ಎಂದು ಹೆಸರಿಟ್ಟಿದ್ದು ಬ್ರಿಟಿಷರು, ಅದನ್ನು ಬಿಜೆಪಿ ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರು ಬ್ರಿಟಿಷರ ಪರವಾಗಿದ್ದರು ಅನ್ನೋದನ್ನು ತೋರಿಸುತ್ತಿದ್ದಾರೆ. ಇವರು ದೇಶಪ್ರೇಮಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಜವಹರಲಾಲ್ ನೆಹರೂ 11 ವರ್ಷ ಜೈಲು ವಾಸ ಅನುಭವಿಸಿದ್ದಾರೆ. ನೆಹರು ಇಲ್ಲಿ ಬಂದು ಭಾಷಣ ಮಾಡಿದ್ದಕ್ಕಾಗಿ ಆ ಮೈದಾನಕ್ಕೆ ಆಗಿನ ನಾಯಕರಾದ ಶ್ರೀನಿವಾಸ ಮಲ್ಯ, ಕಿಲ್ಲೆಯಂತವರು ನೆಹರು ಮೈದಾನ ಎಂದು ಹೆಸರಿಟ್ಟಿದ್ದರು. ಆದರೆ ಬಿಜೆಪಿ ಮಂದಿ ಶ್ರೀನಿವಾಸ ಮಲ್ಯ, ಕಿಲ್ಲೆಯವರಿಗೆ ಅವಮಾನಿಸುತ್ತಿದ್ದಾರೆ. ಇವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದರು.
Nalin Kumar Kateel is a Comedian slams congress leader Ramanath Rai in Mangaluru replying to the statement made by Kateel satating that we never invited Congress leaders children to join Agneepath.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm