ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm