ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.
ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm