ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm