ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm