ಬ್ರೇಕಿಂಗ್ ನ್ಯೂಸ್
28-06-22 10:42 am Mangalore Correspondent ಕರಾವಳಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ ಆಗಿದೆ.
ಬೆಳಗ್ಗೆ 7.45ರ ಸುಮಾರಿಗೆ ಕೆಲಹೊತ್ತು ಭೂಮಿ ಅದುರಿದ ರೀತಿ ಕಂಪನದ ಅನುಭವ ಉಂಟಾಗಿದ್ದು ಜನರು ಆತಂಕಗೊಂಡು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿನ ಪಾತ್ರೆಗಳು, ಮನೆ ಮೇಲಿನ ಹಂಚು, ಶೀಟ್ ಗಳು ಅದುರಿದಂತೆ ಸದ್ದು ಮಾಡಿದೆ. ಬೈಕಿನಲ್ಲಿದ್ದವರು ಕುಳಿತಲ್ಲೇ ನೆಲ ಅದುರಿದ ಅನುಭವಕ್ಕೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಸುಳ್ಯ ತಾಲೂಕಿನ ಗಡಿಭಾಗ ಸಂಪಾಜೆ ಮತ್ತು ಇನ್ನಿತರ ಹಲವು ಕಡೆ ಬೆಳಗ್ಗೆ 9.10ರ ಸುಮಾರಿಗೆ ಕಂಪನ ಆಗಿತ್ತು. ಕೊಡಗಿನ ಹಲವೆಡೆಯೂ ಕಂಪನ ಉಂಟಾಗಿತ್ತು. ಇದೀಗ ಇಂದು ಬೆಳಗ್ಗೆ ಅದೇ ರೀತಿ ಏನೋ ವಿಚಿತ್ರ ಸದ್ದಿನೊಂದಿಗೆ ಭೂಕಂಪನ ಉಂಟಾಗಿದೆ. ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಮನೆಯ ಎದುರಲ್ಲಿದ್ದ ಶೀಟ್ ಹನಿ ಮಳೆಯ ನಡುವೆ ಜರ್ರನೆ ಅದುರಿ ಸದ್ದು ಮಾಡಿದ್ದು ಸಂಪಾಜೆಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದೆ. ಭಾನುವಾರದ ಕಂಪನ ತೀವ್ರತೆ 2.3 ಇತ್ತು.
Once again the earth shook in the taluk at around 7.45 am on Tuesday June 28. People ran out of their houses in order to save their lives.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm