ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm