ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am