ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm