ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm