ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm