ಬ್ರೇಕಿಂಗ್ ನ್ಯೂಸ್
30-09-20 10:30 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 30: ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೊಬ್ಬರು ಕಂಠ ಪೂರ್ತಿ ಕುಡಿದು ಹೊಸಮಠ ಹೊಳೆಗೆ ಹಾರಿದ್ದಲ್ಲದೆ, ರಕ್ಷಣೆಗೆ ಬಂದ ಸ್ಥಳೀಯರೊಂದಿಗೆ ರಾದ್ಧಾಂತ ಎಬ್ಬಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ನದಿಗೆ ಹಾರಿದ ವಿಜ್ಞಾನಿಯನ್ನು ಸಾರ್ವಜನಿಕರು ನೀರಿನಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಕಡಬ ಸಮೀಪದ ಹೊಸಮಠ ಸೇತುವೆ ಬಳಿಗೆ ಬೈಕಿನಲ್ಲಿ ಆಗಮಿಸಿದ್ದ ರವಿಚಂದ್ರ ಎಂಬ ತಮಿಳುನಾಡು ಮೂಲದ ವಿಜ್ಞಾನಿ, ಕುಡಿದ ಮತ್ತಿನಲ್ಲಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಮತ್ತು ಇಬ್ಬರು ಮೆಸ್ಕಾಂ ಸಿಬ್ಬಂದಿಗಳು ನದಿಗೆ ಇಳಿದು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಡಬ ಎಸ್ಐ ರುಕ್ಮ ನಾಯ್ಕ್ ಮತ್ತು ಎಎಸ್ಐ ಸುರೇಶ್, ಸಿಬ್ಬಂದಿ ಕನಕರಾಜ್ ಸ್ಥಳೀಯರ ಜೊತೆ ಸೇರಿ ವಿಜ್ಞಾನಿಯನ್ನು ಹೊಳೆಯಿಂದ ಮೇಲೆಕೆತ್ತಲು ಯತ್ನಿಸಿದ್ದಾರೆ.
ಆದರೆ ನದಿಯಿಂದ ಮೇಲಕ್ಕೆ ಎತ್ತಿದ ತಕ್ಷಣ ವಿಜ್ಞಾನಿ, ಸ್ಥಳದಲ್ಲಿ ದೊಡ್ಡ ರಾದ್ದಾಂತ ಸೃಷ್ಟಿಸಿದ್ದಾನೆ. ಕೊನೆಗೆ ಯುವಕನ ಕೈಕಾಲು ಕಟ್ಟಿ ಆಸ್ಪತ್ರೆಗೆ ತರಲಾಯಿತು. ರವಿಚಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಸ್ಪಂದಿಸಿದ ಕಡಬ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm