ಬ್ರೇಕಿಂಗ್ ನ್ಯೂಸ್
30-09-20 10:30 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 30: ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೊಬ್ಬರು ಕಂಠ ಪೂರ್ತಿ ಕುಡಿದು ಹೊಸಮಠ ಹೊಳೆಗೆ ಹಾರಿದ್ದಲ್ಲದೆ, ರಕ್ಷಣೆಗೆ ಬಂದ ಸ್ಥಳೀಯರೊಂದಿಗೆ ರಾದ್ಧಾಂತ ಎಬ್ಬಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ನದಿಗೆ ಹಾರಿದ ವಿಜ್ಞಾನಿಯನ್ನು ಸಾರ್ವಜನಿಕರು ನೀರಿನಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಕಡಬ ಸಮೀಪದ ಹೊಸಮಠ ಸೇತುವೆ ಬಳಿಗೆ ಬೈಕಿನಲ್ಲಿ ಆಗಮಿಸಿದ್ದ ರವಿಚಂದ್ರ ಎಂಬ ತಮಿಳುನಾಡು ಮೂಲದ ವಿಜ್ಞಾನಿ, ಕುಡಿದ ಮತ್ತಿನಲ್ಲಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಮತ್ತು ಇಬ್ಬರು ಮೆಸ್ಕಾಂ ಸಿಬ್ಬಂದಿಗಳು ನದಿಗೆ ಇಳಿದು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಡಬ ಎಸ್ಐ ರುಕ್ಮ ನಾಯ್ಕ್ ಮತ್ತು ಎಎಸ್ಐ ಸುರೇಶ್, ಸಿಬ್ಬಂದಿ ಕನಕರಾಜ್ ಸ್ಥಳೀಯರ ಜೊತೆ ಸೇರಿ ವಿಜ್ಞಾನಿಯನ್ನು ಹೊಳೆಯಿಂದ ಮೇಲೆಕೆತ್ತಲು ಯತ್ನಿಸಿದ್ದಾರೆ.
ಆದರೆ ನದಿಯಿಂದ ಮೇಲಕ್ಕೆ ಎತ್ತಿದ ತಕ್ಷಣ ವಿಜ್ಞಾನಿ, ಸ್ಥಳದಲ್ಲಿ ದೊಡ್ಡ ರಾದ್ದಾಂತ ಸೃಷ್ಟಿಸಿದ್ದಾನೆ. ಕೊನೆಗೆ ಯುವಕನ ಕೈಕಾಲು ಕಟ್ಟಿ ಆಸ್ಪತ್ರೆಗೆ ತರಲಾಯಿತು. ರವಿಚಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಸ್ಪಂದಿಸಿದ ಕಡಬ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am