ಬ್ರೇಕಿಂಗ್ ನ್ಯೂಸ್
30-09-20 11:00 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ದಿಢೀರ್ ಆಗಿ ಎತ್ತಂಗಡಿ ಮಾಡಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಮುಂಬೈ, ಬೆಂಗಳೂರು ಸೇರಿ ಮೂಲಬೇರನ್ನೇ ಕೆದಕಲು ಜಾಲಾಡುತ್ತಿರುವ ಸಿಸಿಬಿ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಿರುವುದು ಸಂಶಯಕ್ಕೆ ಕಾರಣವಾಗಿದೆ.
ಶಿವಪ್ರಕಾಶ ನಾಯ್ಕ್ ಅವರನ್ನು ಸಿಸಿಬಿ ಇನ್ಸ್ ಪೆಕ್ಟರ್ ಹುದ್ದೆಯಿಂದ ಹಲ್ಲಿಲ್ಲದ ಹಾವು ಎನಿಸ್ಕೊಂಡಿರುವ ಲೋಕಾಯುಕ್ತಕ್ಕೆ ವರ್ಗ ಮಾಡಲಾಗಿದೆ.
ನೂತನ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಪುತ್ತೂರಿನಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್, ಅಂದೇ ಮಂಗಳೂರು ಸಿಸಿಬಿಗೆ ಬರಲು ಲಾಬಿ ನಡೆಸಿದ್ದರು.
ಇದೀಗ ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ತೀವ್ರಗೊಂಡಿರುವಾಗಲೇ ಸಿಸಿಬಿ ಇನ್ಸ್ ಪೆಕ್ಟರನ್ನು ಏಕಾಏಕಿ ವರ್ಗಾವಣೆಗೊಳಿಸಿದ್ದರ ಹಿಂದೆ ಕಾಣದ ಕೈಗಳ ಕೈವಾಡ ಇರಬಹುದೇ ಎನ್ನುವ ಅನುಮಾನ ಮೂಡಿದೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am