ಬ್ರೇಕಿಂಗ್ ನ್ಯೂಸ್
29-06-22 06:18 pm Mangalore Correspondent ಕರಾವಳಿ
ಉಳ್ಳಾಲ, ಜೂ.29 : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಚೆಂಬುಗುಡ್ಡೆ ಅಂಬೇಡ್ಕರ್ ನಗರದ ಭಾಸ್ಕರ್ ಎಂಬವರ ಮನೆಯ ಹಂಚಿನ ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೋಣೆಯಲ್ಲಿ ಮಲಗಿದ್ದ ಭಾಸ್ಕರ್ ದಂಪತಿ ಅದೃಷ್ಟದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಛಾವಣಿ ಕುಸಿದು ಬಿದ್ದ ವೇಳೆ ಭಾಸ್ಕರ್ ಮತ್ತು ಅವರ ಪತ್ನಿ ಕೋಣೆಯೊಳಗೆ ಮಲಗಿದ್ದು ಮಂಚದ ಪಕ್ಕಕ್ಕೆ ಹಂಚಿನ ರಾಶಿಯೇ ಬಿದ್ದಿದ್ದು ಭಾಸ್ಕರ್ ಅವರ ಕಾಲಿಗೆ ಗಾಯವಾಗಿದೆ. ದಂಪತಿ ಕೂದಲೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಅವರ ಇಬ್ಬರು ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ.
ಭಾಸ್ಕರ್ ಅವರದ್ದು ತೀರಾ ಬಡ ಕುಟುಂಬವಾಗಿದ್ದು ವಾಸವಿರಲು ಮನೆಯೇ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿದು ಬಿದ್ದರೆ ಮನೆಯ ಅಗತ್ಯ ಸಾಮಗ್ರಿಗಳು ಹಾಳಾಗಿರುತ್ತದೆ. ಈ ಕಾರಣದಿಂದ ತುರ್ತು ಪರಿಹಾರ ಮೊತ್ತವನ್ನು ಸರ್ಕಾರ ನೀಡಬೇಕು. ಬಳಿಕ ಇಂಜಿನಿಯರ್ ಪರಿಶೀಲನೆ ನಡೆಸಿ ಪರಿಹಾರ ಮೊತ್ತ ನಿಗದಿ ಪಡಿಸಿ ಒದಗಿಸಬೇಕು. ಆದಷ್ಟು ಬೇಗ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.
ಭಾಸ್ಕರ್ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಿದ್ಯಾ ಕಾಳೆ ಭೇಟಿ ನೀಡಿದ್ದಾರೆ.
Heavy rain in Mangalore, roof collapses in Chembugudde, couple saved from danger.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm