ಬ್ರೇಕಿಂಗ್ ನ್ಯೂಸ್
30-09-20 11:14 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬಿದ್ದು ಸಿಕ್ಕಿದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಯನ್ನು ಶಾಸಕರ ಮುತುವರ್ಜಿಯಿಂದ ವಾರೀಸುದಾರರಿಗೆ ಮರಳಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಸಹ್ಯಾದ್ರಿ ಕಾಲೇಜಿನ ಬಳಿ ಪ್ರಭಾಕರ ಪ್ರಭು ಎಂಬವರಿಗೆ ಪರ್ಸ್ ಸಿಕ್ಕಿತ್ತು. ಅದರಲ್ಲಿ ಅಂದಾಜು ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ಇದ್ದುದನ್ನು ಗಮನಿಸಿದ ಪ್ರಭಾಕರ ಪ್ರಭು, ತಮ್ಮ ಸಂಬಂಧಿಯಾಗಿರುವ ಶಾಸಕ ವೇದವ್ಯಾಸ ಕಾಮತ್ ಗಮನಕ್ಕೆ ತಂದಿದ್ದರು. ವೇದವ್ಯಾಸ ಕಾಮತ್ ಅವರು, ಮಹಾಲಕ್ಷ್ಮಿ ಜ್ಯುವೆಲ್ಲರ್ಸ್ ಮಾಲೀಕರಾಗಿರುವ ರವೀಂದ್ರ ನಿಕ್ಕಂ ಬಳಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ರವೀಂದ್ರ ನಿಕ್ಕಂ ತಮ್ಮ ಆಪ್ತರ ವಲಯದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದಾಗ, ಅದು ಅಡ್ಯಾರ್ ಬಳಿಯ ನಿವಾಸಿ ಕೃಷ್ಣ ಆಚಾರ್ ಅವರಿಗೆ ಸೇರಿದ್ದು ಎಂದು ಗೊತ್ತಾಯಿತು. ಈ ಕುರಿತು ಕೃಷ್ಣ ಆಚಾರ್ ಅವರ ಬಳಿ ವಿಚಾರಿಸಿದಾಗ ಹಿಂದಿನ ದಿನ ಪರ್ಸ್ ಕಳೆದುಹೋಗಿದ್ದನ್ನು ಅವರು ರವೀಂದ್ರ ನಿಕ್ಕಂ ಅವರಿಗೆ ತಿಳಿಸಿದರು.

ಮಂಗಳೂರಿನ ಜೋಡುಮಠ ರಸ್ತೆಯಲ್ಲಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಬುಧವಾರ ಟ್ರಸ್ಟ್ ಪ್ರಮುಖರಾದ ಹನುಮಂತ ಕಾಮತ್ ಅವರು ಪ್ರಭಾಕರ್ ಪ್ರಭು ಹಾಗೂ ರವೀಂದ್ರ ನಿಕ್ಕಂ ಅವರ ಉಪಸ್ಥಿತಿಯಲ್ಲಿ ಕೃಷ್ಣ ಆಚಾರ್ ಅವರಿಗೆ ಬಂಗಾರವನ್ನು ಹಸ್ತಾಂತರಿಸಿದರು. ಕೃಷ್ಣ ಆಚಾರ್ ಸಾಂಪ್ರದಾಯಿಕ ಚಿನ್ನದ ಕೆಲಸಗಾರರಾಗಿದ್ದು, ಬಂಗಾರದ ಆಭರಣ ಮಾಡಲು ಚಿನ್ನದ ಗಟ್ಟಿಯನ್ನು ಖರೀದಿಸಿ ದಾರಿಯಲ್ಲಿ ಬರುತ್ತಿದ್ದಾಗ ಕಳೆದುಕೊಂಡಿದ್ದರು. ಇದೇ ವೇಳೆ, ಪ್ರಾಮಾಣಿಕವಾಗಿ ಬಂಗಾರವನ್ನು ಸಂಬಂಧಪಟ್ಟವರಿಗೆ ಮರಳಿಸಲು ಪ್ರಯತ್ನ ಪಟ್ಟ ಪ್ರಭಾಕರ್ ಪ್ರಭು ಅವರನ್ನು ಹನುಮಂತ ಕಾಮತ್ ಅಭಿನಂದಿಸಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am