ಬ್ರೇಕಿಂಗ್ ನ್ಯೂಸ್
30-06-22 05:03 pm HK News Desk ಕರಾವಳಿ
ಮಂಗಳೂರು, ಜೂನ್ 30: ಕಳೆದ ಬಾರಿ ಮಳೆಗೆ ಒಂದು ಪಾರ್ಶ್ವದಲ್ಲಿ ಬಿರುಕು ಬಿಟ್ಟು ಸಂಚಾರ ಕಡಿದುಕೊಂಡಿದ್ದ ಮರವೂರು ಸೇತುವೆಯ ಇನ್ನೊಂದು ಮೂಲೆಯಲ್ಲಿ ಈ ಬಾರಿ ರಸ್ತೆ ಕುಸಿದಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಮಂಗಳೂರಿನಿಂದ ಕಟೀಲು, ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಮರವೂರು ಸೇತುವೆಯ ಕಾವೂರು ಭಾಗದ ರಸ್ತೆ ಸೇರುವಲ್ಲಿ ಮಣ್ಣು ಕುಸಿದು ಬಿರುಕು ಬಿಟ್ಟಿರುವುದು ಕಂಡುಬಂದಿದೆ.


ರಸ್ತೆಯಲ್ಲಿ ಬಿರುಕು ಕಂಡುಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿರುಕು ಬಿಟ್ಟಿರುವ ಜಾಗವನ್ನು ಕೊರೆದು ಮಣ್ಣು ತುಂಬಿಸುವ ಕೆಲಸ ನಡೆದಿದ್ದು, ಸೇತುವೆಯಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮೊಟಕು ಮಾಡಲಾಗಿದೆ. ತುರ್ತಾಗಿ ಬಂದ ಕಾರು ಇನ್ನಿತರ ಸಣ್ಣ ವಾಹನಗಳನ್ನು ಒಂದು ಬದಿಯಿಂದ ಬಿಡಲಾಗುತ್ತಿದೆ.
Mangalore Partial Road Near Maravoor Bridge Collapsed for the second time after heavy rains. This heavy rain has not only flooded the City streets, but has also knocked down compound walls, poles, trees and also a portion of the road near the Maravoor Bridge, which is a busy road with traffic going to the Mangaluru International Airport.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm