ಬ್ರೇಕಿಂಗ್ ನ್ಯೂಸ್
30-06-22 08:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರ ಕಮಿಷನರೇಟ್ ಉಪಾಯುಕ್ತರಾಗಿ (ಕಾನೂನು ಸುವ್ಯವಸ್ಥೆ) ಅನ್ಶು ಕುಮಾರ್ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.
ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಉಡುಪಿ ಜಿಲ್ಲಾ ಎಸ್ಪಿ ಆಗಿದ್ದ ಅನ್ಶು ಕುಮಾರ್ ಅವರನ್ನು ಮಂಗಳೂರಿಗೆ ವರ್ಗ ಮಾಡಲಾಗಿದೆ. 2011 ರಲ್ಲಿ ದೆಹಲಿ ಐಐಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಗಳಿಸಿದ್ದ ಅನ್ಶು ಕುಮಾರ್, ಒಂದು ವರ್ಷ ಕಾಲ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಆನಂತರ ಆ ಕೆಲಸ ಬಿಟ್ಟು ಸಿವಿಲ್ ಸರ್ವಿಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದರು.
2017ರಲ್ಲಿ ಐದನೇ ಪ್ರಯತ್ನದಲ್ಲಿ ಐಪಿಎಸ್ ತೇರ್ಗಡೆ ಆಗಿದ್ದರು. 2018 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೊದಲಿಗೆ ಕಲಬುರ್ಗಿ ಜಿಲ್ಲೆಯಲ್ಲಿ ಎಸಿಪಿ ಆಗಿ ಕರ್ತವ್ಯ. ಒಂದೂವರೆ ವರ್ಷದಿಂದ ಉಡುಪಿ ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಎಸ್ಪಿ ಆಗಿದ್ದರು.
ಎರಡು ದಿನಗಳ ಹಿಂದೆ ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರು ಹಾಸನ ಎಸ್ಪಿಯಾಗಿ ವರ್ಗಾವಣೆ ಆಗಿದ್ದರು.
Anshu Kumar IPS posted as new DCP law and order for Mangalore. Anshu was the SP of Coastal Security of Udupi District. He also worked as ACP in Kalaburgi district.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm