ಬ್ರೇಕಿಂಗ್ ನ್ಯೂಸ್
30-06-22 08:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರ ಕಮಿಷನರೇಟ್ ಉಪಾಯುಕ್ತರಾಗಿ (ಕಾನೂನು ಸುವ್ಯವಸ್ಥೆ) ಅನ್ಶು ಕುಮಾರ್ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.
ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಉಡುಪಿ ಜಿಲ್ಲಾ ಎಸ್ಪಿ ಆಗಿದ್ದ ಅನ್ಶು ಕುಮಾರ್ ಅವರನ್ನು ಮಂಗಳೂರಿಗೆ ವರ್ಗ ಮಾಡಲಾಗಿದೆ. 2011 ರಲ್ಲಿ ದೆಹಲಿ ಐಐಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಗಳಿಸಿದ್ದ ಅನ್ಶು ಕುಮಾರ್, ಒಂದು ವರ್ಷ ಕಾಲ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಆನಂತರ ಆ ಕೆಲಸ ಬಿಟ್ಟು ಸಿವಿಲ್ ಸರ್ವಿಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದರು.
2017ರಲ್ಲಿ ಐದನೇ ಪ್ರಯತ್ನದಲ್ಲಿ ಐಪಿಎಸ್ ತೇರ್ಗಡೆ ಆಗಿದ್ದರು. 2018 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೊದಲಿಗೆ ಕಲಬುರ್ಗಿ ಜಿಲ್ಲೆಯಲ್ಲಿ ಎಸಿಪಿ ಆಗಿ ಕರ್ತವ್ಯ. ಒಂದೂವರೆ ವರ್ಷದಿಂದ ಉಡುಪಿ ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಎಸ್ಪಿ ಆಗಿದ್ದರು.
ಎರಡು ದಿನಗಳ ಹಿಂದೆ ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರು ಹಾಸನ ಎಸ್ಪಿಯಾಗಿ ವರ್ಗಾವಣೆ ಆಗಿದ್ದರು.
Anshu Kumar IPS posted as new DCP law and order for Mangalore. Anshu was the SP of Coastal Security of Udupi District. He also worked as ACP in Kalaburgi district.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm