ಬ್ರೇಕಿಂಗ್ ನ್ಯೂಸ್
30-06-22 08:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರ ಕಮಿಷನರೇಟ್ ಉಪಾಯುಕ್ತರಾಗಿ (ಕಾನೂನು ಸುವ್ಯವಸ್ಥೆ) ಅನ್ಶು ಕುಮಾರ್ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.
ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಉಡುಪಿ ಜಿಲ್ಲಾ ಎಸ್ಪಿ ಆಗಿದ್ದ ಅನ್ಶು ಕುಮಾರ್ ಅವರನ್ನು ಮಂಗಳೂರಿಗೆ ವರ್ಗ ಮಾಡಲಾಗಿದೆ. 2011 ರಲ್ಲಿ ದೆಹಲಿ ಐಐಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಗಳಿಸಿದ್ದ ಅನ್ಶು ಕುಮಾರ್, ಒಂದು ವರ್ಷ ಕಾಲ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಆನಂತರ ಆ ಕೆಲಸ ಬಿಟ್ಟು ಸಿವಿಲ್ ಸರ್ವಿಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದರು.
2017ರಲ್ಲಿ ಐದನೇ ಪ್ರಯತ್ನದಲ್ಲಿ ಐಪಿಎಸ್ ತೇರ್ಗಡೆ ಆಗಿದ್ದರು. 2018 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೊದಲಿಗೆ ಕಲಬುರ್ಗಿ ಜಿಲ್ಲೆಯಲ್ಲಿ ಎಸಿಪಿ ಆಗಿ ಕರ್ತವ್ಯ. ಒಂದೂವರೆ ವರ್ಷದಿಂದ ಉಡುಪಿ ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಎಸ್ಪಿ ಆಗಿದ್ದರು.
ಎರಡು ದಿನಗಳ ಹಿಂದೆ ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರು ಹಾಸನ ಎಸ್ಪಿಯಾಗಿ ವರ್ಗಾವಣೆ ಆಗಿದ್ದರು.
Anshu Kumar IPS posted as new DCP law and order for Mangalore. Anshu was the SP of Coastal Security of Udupi District. He also worked as ACP in Kalaburgi district.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm