ಬ್ರೇಕಿಂಗ್ ನ್ಯೂಸ್
30-06-22 08:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರ ಕಮಿಷನರೇಟ್ ಉಪಾಯುಕ್ತರಾಗಿ (ಕಾನೂನು ಸುವ್ಯವಸ್ಥೆ) ಅನ್ಶು ಕುಮಾರ್ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.
ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಉಡುಪಿ ಜಿಲ್ಲಾ ಎಸ್ಪಿ ಆಗಿದ್ದ ಅನ್ಶು ಕುಮಾರ್ ಅವರನ್ನು ಮಂಗಳೂರಿಗೆ ವರ್ಗ ಮಾಡಲಾಗಿದೆ. 2011 ರಲ್ಲಿ ದೆಹಲಿ ಐಐಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಗಳಿಸಿದ್ದ ಅನ್ಶು ಕುಮಾರ್, ಒಂದು ವರ್ಷ ಕಾಲ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಆನಂತರ ಆ ಕೆಲಸ ಬಿಟ್ಟು ಸಿವಿಲ್ ಸರ್ವಿಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದರು.
2017ರಲ್ಲಿ ಐದನೇ ಪ್ರಯತ್ನದಲ್ಲಿ ಐಪಿಎಸ್ ತೇರ್ಗಡೆ ಆಗಿದ್ದರು. 2018 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೊದಲಿಗೆ ಕಲಬುರ್ಗಿ ಜಿಲ್ಲೆಯಲ್ಲಿ ಎಸಿಪಿ ಆಗಿ ಕರ್ತವ್ಯ. ಒಂದೂವರೆ ವರ್ಷದಿಂದ ಉಡುಪಿ ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಎಸ್ಪಿ ಆಗಿದ್ದರು.
ಎರಡು ದಿನಗಳ ಹಿಂದೆ ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರು ಹಾಸನ ಎಸ್ಪಿಯಾಗಿ ವರ್ಗಾವಣೆ ಆಗಿದ್ದರು.
Anshu Kumar IPS posted as new DCP law and order for Mangalore. Anshu was the SP of Coastal Security of Udupi District. He also worked as ACP in Kalaburgi district.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm