ಬ್ರೇಕಿಂಗ್ ನ್ಯೂಸ್
30-06-22 08:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರ ಕಮಿಷನರೇಟ್ ಉಪಾಯುಕ್ತರಾಗಿ (ಕಾನೂನು ಸುವ್ಯವಸ್ಥೆ) ಅನ್ಶು ಕುಮಾರ್ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.
ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಉಡುಪಿ ಜಿಲ್ಲಾ ಎಸ್ಪಿ ಆಗಿದ್ದ ಅನ್ಶು ಕುಮಾರ್ ಅವರನ್ನು ಮಂಗಳೂರಿಗೆ ವರ್ಗ ಮಾಡಲಾಗಿದೆ. 2011 ರಲ್ಲಿ ದೆಹಲಿ ಐಐಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಗಳಿಸಿದ್ದ ಅನ್ಶು ಕುಮಾರ್, ಒಂದು ವರ್ಷ ಕಾಲ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಆನಂತರ ಆ ಕೆಲಸ ಬಿಟ್ಟು ಸಿವಿಲ್ ಸರ್ವಿಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದರು.
2017ರಲ್ಲಿ ಐದನೇ ಪ್ರಯತ್ನದಲ್ಲಿ ಐಪಿಎಸ್ ತೇರ್ಗಡೆ ಆಗಿದ್ದರು. 2018 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೊದಲಿಗೆ ಕಲಬುರ್ಗಿ ಜಿಲ್ಲೆಯಲ್ಲಿ ಎಸಿಪಿ ಆಗಿ ಕರ್ತವ್ಯ. ಒಂದೂವರೆ ವರ್ಷದಿಂದ ಉಡುಪಿ ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಎಸ್ಪಿ ಆಗಿದ್ದರು.
ಎರಡು ದಿನಗಳ ಹಿಂದೆ ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರು ಹಾಸನ ಎಸ್ಪಿಯಾಗಿ ವರ್ಗಾವಣೆ ಆಗಿದ್ದರು.
Anshu Kumar IPS posted as new DCP law and order for Mangalore. Anshu was the SP of Coastal Security of Udupi District. He also worked as ACP in Kalaburgi district.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am