ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm