ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm