ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm