ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm