ಬ್ರೇಕಿಂಗ್ ನ್ಯೂಸ್
03-07-22 08:49 pm HK News Desk ಕರಾವಳಿ
ಉಳ್ಳಾಲ, ಜು.3: ತೊಟ್ಟಿಲು ತೂಗುವ ಸಂಭ್ರಮಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಐವರು ಕಾಲೇಜು ವಿದ್ಯಾರ್ಥಿಗಳು ನೇತ್ರಾವತಿ ನದಿಯಲ್ಲಿ ನೀರಾಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಓರ್ವ ಯುವಕ ನೀರುಪಾಲಾದ ಘಟನೆ ಸಜಿಪ ಪಡು ಬಳಿಯ ಕೋಟೆಕಣಿ- ತಲೆಮೊಗರು ಎಂಬಲ್ಲಿ ನಡೆದಿದೆ.
ತಲೆಮೊಗರು ನಿವಾಸಿ ಅಶ್ವಿತ್ ಗಾಣಿಗ(19) ನೀರುಪಾಲಾದ ಯುವಕ. ಸಜಿಪ ನಡು ಬಳಿಯ ತಲೆಮೊಗರು ನಿವಾಸಿ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಅಶ್ವಿತ್ ಗಾಣಿಗ, ಅಲ್ಲಿದ್ದ ಗೆಳೆಯರಾದ ವಿಶಾಲ್ ಗಾಣಿಗ, ವಿಕಾಸ್ ಗಾಣಿಗ, ಲಿಖಿತ್ ಗಾಣಿಗ, ಹರ್ಷ ಗಾಣಿಗ ಜೊತೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದರು.
ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದು ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಯುವಕರ ಕೂಗು ಕೇಳಿಸಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರಾದ ರಾಜೇಶ್ ಮತ್ತು ಹರೀಶ್ ಎಂಬವರು ಗಂಭೀರ ಸ್ಥಿತಿಯಲ್ಲಿದ್ದ ಹರ್ಷನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆ ಸೇರಿಸಿದ್ದಾರೆ. ನೀರು ಪಾಲಾದ ಅಶ್ವಿತ್ ಗಾಗಿ ಸ್ಥಳೀಯ ದೋಣಿಗಾರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal 19 year old youth drowns in Netravati river while playing in Mangalore. The deceased has been identified as Ashwith Ganiga. The youth had come to celebrate the function of naming ceremony of his relative during which he lost his life.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm