ಬ್ರೇಕಿಂಗ್ ನ್ಯೂಸ್
04-07-22 08:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಳಚ್ಚಿಲ್, ಅಡ್ಯಾರ್ ಭಾಗದಲ್ಲಿ ಜುಲೈ 1ರಂದು ಭಾರೀ ಮಳೆಯಾಗಿದ್ದ ಕಾರಣ ಆ ಭಾಗದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಎತ್ತರ ಪ್ರದೇಶ ಆಗಿದ್ದರೂ ಮನೆಗಳಿಗೆ ನೀರು ನುಗ್ಗಿದ್ದು, ಎಲ್ಲೆಂದರಲ್ಲಿ ರಸ್ತೆಗಳಲ್ಲಿ ನೀರು ನುಗ್ಗಿ ಬರುತ್ತಿದ್ದುದು ಜನರನ್ನು ದಿಗಿಲು ಮಾಡಿತ್ತು. ಅಲ್ಲಿರುವ ಸಣ್ಣ ಸೇತುವೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತುಂಬಿಕೊಂಡು ನೀರು ಹರಿಯದೆ ತಡೆಯಾಗಿದ್ದು ಸಾರ್ವಜನಿಕರ ಟೀಕೆಗೂ ಗುರಿಯಾಗಿತ್ತು.
ಈ ಬಗ್ಗೆ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಅಡ್ಯಾರ್ ಗ್ರಾಮ ಪಂಚಾಯತ್ ಅಧಿಕಾರಿಗಳು, ಜನಪ್ರತಿನಿಧಿಗಳು ವಳಚ್ಚಿಲ್, ಅಡ್ಯಾರ್ ಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಅಡ್ಯಾರ್ ಪಂಚಾಯತ್ ಪಿಡಿಓ ಕೃಷ್ಣ ನಾಯ್ಕ್ ಸ್ವತಃ ನೀರು ಹರಿಯೋ ಚರಂಡಿಗೆ ಇಳಿದು ಪ್ಲಾಸ್ಟಿಕ್ ಹೆಕ್ಕಿದ್ದಾರೆ. ಅಲ್ಲದೆ, ಸೇತುವೆ ಅಡಿಭಾಗದಲ್ಲಿ ಹಿಡಿದುಕೊಂಡಿದ್ದ ಪ್ಲಾಸ್ಟಿಕ್ ತೆಗೆಸಲು ಕಾರ್ಮಿಕರಿಗೆ ಸೂಚನೆ ನೀಡಿದ್ದಾರೆ.
ಮೊದಲೇ ಸಣ್ಣ ಸೇತುವೆ. ಒಂದು ಭಾಗದಿಂದ ನೀರು ನುಗ್ಗಿ ಬಂದಿದ್ದರಿಂದ ಸೇತುವೆ ಬ್ಲಾಕ್ ಆಗಿತ್ತು. ಆಮೇಲೆ ನೋಡಿದರೆ, ಅಲ್ಲಿನ ಎಲ್ಲ ರಸ್ತೆಗಳಲ್ಲೂ ನೀರು ನುಗ್ಗಿ ಬಂದಿತ್ತು. ಅಷ್ಟೊಂದು ನೀರು ಎಲ್ಲಿಂದ ಬಂದಿತ್ತು ಅನ್ನೋದು ಜನರಿಗೂ ಸೋಜಿಗವಾಗಿತ್ತು. ಸರಿಯಾದ ಚರಂಡಿ ಮಾಡಿಲ್ಲ. ಇದ್ದ ಚರಂಡಿಯಲ್ಲೂ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ಸುರಿಯಲಾಗಿದೆ ಎಂದು ಸ್ಥಳೀಯರು ಅಡ್ಯಾರ್ ಪಂಚಾಯತ್ ಆಡಳಿತದ ಬಗ್ಗೆ ಪ್ರಶ್ನೆ ಮಾಡಿದ್ದರು. ಇದೀಗ ಸ್ವತಃ ಪಿಡಿಓ ಅಧಿಕಾರಿಯೇ ನೀರು ಹರಿಯೋ ಮೋರಿಗೆ ಇಳಿದು ಸ್ವಚ್ಛ ಮಾಡಿದ್ದು ಜನರ ಪ್ರಶಂಸೆಗೆ ಕಾರಣವಾಗಿದೆ.
Mangalore Adyar gram panchayat PDO Harish Nayak gets into surge water at Valachil to clear garbage. Few days ago valachil had drowned with water creating havoc. After complaints from public PDO who visited the spot got down himself into the surge water to clear the garbage waste. People have applauded his work.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm