ಬ್ರೇಕಿಂಗ್ ನ್ಯೂಸ್
04-07-22 08:31 pm udupi Correspondent ಕರಾವಳಿ
ಕುಂದಾಪುರ, ಜುಲೈ 4 : ಮರವಂತೆ ಸಮುದ್ರಕ್ಕೆ ಬಿದ್ದ ಕಾರು ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ತ್ರಾಸಿ ಕಡಲ ತೀರದಲ್ಲಿ ಪತ್ತೆಯಾಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮರವಂತೆ ಬೀಚ್ ನಲ್ಲಿ ಸಾಗುತ್ತಿದ್ದ ಕೆಂಪು ಬಣ್ಣದ ಕಾರು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿತ್ತು. ಅಪಘಾತದಲ್ಲಿ ಬೀಜಾಡಿ ನಿವಾಸಿ ವೀರಜ್ ಆಚಾರ್ಯ ಕಾರಿನ ಒಳಗಡೆಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೋಷನ್ ಎಂಬ ಯುವಕ ನಾಪತ್ತೆಯಾಗಿದ್ದರೆ, ಇನ್ನಿಬ್ಬರು ಯುವಕರು ಅಪಾಯ ಇಲ್ಲದೆ ಪಾರಾಗಿದ್ದರು. ನಾಪತ್ತೆಯಾಗಿದ್ದ ರೋಷನ್ಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ತ್ರಾಸಿ ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ರೋಶನ್ ಶವ ಪತ್ತೆಯಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ರೋಷನ್ ನೀರುಪಾಲಾಗಿದ್ದ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಶನಿವಾರ ಸಂಜೆಯೇ ನಾಲ್ವರು ಯುವಕರು ಕಾರಿನಲ್ಲಿ ಮರವಂತೆಗೆ ತೆರಳಿದ್ದರು ಎನ್ನಲಾಗಿದೆ. ಮಧ್ಯರಾತ್ರಿ ವೇಳೆ ಅಲ್ಲಿಂದ ಕೋಟೇಶ್ವರಕ್ಕೆ ಸಾಗುತ್ತಿದ್ದಾಗ ಅಪಘಾತ ಆಗಿದೆ ಎನ್ನುವ ಮಾಹಿತಿಯಿದೆ. ಆದರೆ ಕಾರು ನೀರಿನಲ್ಲಿ ತೇಲುತ್ತಿರುವುದು ನಸುಕಿನಲ್ಲಿ ಪತ್ತೆಯಾಗಿತ್ತು.
One person died, and another is missing, and two others had a miraculous escape, after the car in which they were travelling plunged into the Arabian Sea, from National Highway-66 at Maravanthe Beach, at 2 am on Sunday.The deceased is Viraj Achar,28. Roshan,23, is missing. According to police, the accident took place when Viraj was driving the car, along with Roshan, Karthik and Sandesh. They were travelling on NH-66, from Kundapur to Kumta.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm