ಬ್ರೇಕಿಂಗ್ ನ್ಯೂಸ್
04-07-22 08:31 pm udupi Correspondent ಕರಾವಳಿ
ಕುಂದಾಪುರ, ಜುಲೈ 4 : ಮರವಂತೆ ಸಮುದ್ರಕ್ಕೆ ಬಿದ್ದ ಕಾರು ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ತ್ರಾಸಿ ಕಡಲ ತೀರದಲ್ಲಿ ಪತ್ತೆಯಾಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮರವಂತೆ ಬೀಚ್ ನಲ್ಲಿ ಸಾಗುತ್ತಿದ್ದ ಕೆಂಪು ಬಣ್ಣದ ಕಾರು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿತ್ತು. ಅಪಘಾತದಲ್ಲಿ ಬೀಜಾಡಿ ನಿವಾಸಿ ವೀರಜ್ ಆಚಾರ್ಯ ಕಾರಿನ ಒಳಗಡೆಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೋಷನ್ ಎಂಬ ಯುವಕ ನಾಪತ್ತೆಯಾಗಿದ್ದರೆ, ಇನ್ನಿಬ್ಬರು ಯುವಕರು ಅಪಾಯ ಇಲ್ಲದೆ ಪಾರಾಗಿದ್ದರು. ನಾಪತ್ತೆಯಾಗಿದ್ದ ರೋಷನ್ಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ತ್ರಾಸಿ ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ರೋಶನ್ ಶವ ಪತ್ತೆಯಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ರೋಷನ್ ನೀರುಪಾಲಾಗಿದ್ದ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಶನಿವಾರ ಸಂಜೆಯೇ ನಾಲ್ವರು ಯುವಕರು ಕಾರಿನಲ್ಲಿ ಮರವಂತೆಗೆ ತೆರಳಿದ್ದರು ಎನ್ನಲಾಗಿದೆ. ಮಧ್ಯರಾತ್ರಿ ವೇಳೆ ಅಲ್ಲಿಂದ ಕೋಟೇಶ್ವರಕ್ಕೆ ಸಾಗುತ್ತಿದ್ದಾಗ ಅಪಘಾತ ಆಗಿದೆ ಎನ್ನುವ ಮಾಹಿತಿಯಿದೆ. ಆದರೆ ಕಾರು ನೀರಿನಲ್ಲಿ ತೇಲುತ್ತಿರುವುದು ನಸುಕಿನಲ್ಲಿ ಪತ್ತೆಯಾಗಿತ್ತು.
One person died, and another is missing, and two others had a miraculous escape, after the car in which they were travelling plunged into the Arabian Sea, from National Highway-66 at Maravanthe Beach, at 2 am on Sunday.The deceased is Viraj Achar,28. Roshan,23, is missing. According to police, the accident took place when Viraj was driving the car, along with Roshan, Karthik and Sandesh. They were travelling on NH-66, from Kundapur to Kumta.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm