ಬ್ರೇಕಿಂಗ್ ನ್ಯೂಸ್
04-07-22 08:31 pm udupi Correspondent ಕರಾವಳಿ
ಕುಂದಾಪುರ, ಜುಲೈ 4 : ಮರವಂತೆ ಸಮುದ್ರಕ್ಕೆ ಬಿದ್ದ ಕಾರು ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ತ್ರಾಸಿ ಕಡಲ ತೀರದಲ್ಲಿ ಪತ್ತೆಯಾಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮರವಂತೆ ಬೀಚ್ ನಲ್ಲಿ ಸಾಗುತ್ತಿದ್ದ ಕೆಂಪು ಬಣ್ಣದ ಕಾರು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿತ್ತು. ಅಪಘಾತದಲ್ಲಿ ಬೀಜಾಡಿ ನಿವಾಸಿ ವೀರಜ್ ಆಚಾರ್ಯ ಕಾರಿನ ಒಳಗಡೆಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೋಷನ್ ಎಂಬ ಯುವಕ ನಾಪತ್ತೆಯಾಗಿದ್ದರೆ, ಇನ್ನಿಬ್ಬರು ಯುವಕರು ಅಪಾಯ ಇಲ್ಲದೆ ಪಾರಾಗಿದ್ದರು. ನಾಪತ್ತೆಯಾಗಿದ್ದ ರೋಷನ್ಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ತ್ರಾಸಿ ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ರೋಶನ್ ಶವ ಪತ್ತೆಯಾಗಿದೆ.
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ರೋಷನ್ ನೀರುಪಾಲಾಗಿದ್ದ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಶನಿವಾರ ಸಂಜೆಯೇ ನಾಲ್ವರು ಯುವಕರು ಕಾರಿನಲ್ಲಿ ಮರವಂತೆಗೆ ತೆರಳಿದ್ದರು ಎನ್ನಲಾಗಿದೆ. ಮಧ್ಯರಾತ್ರಿ ವೇಳೆ ಅಲ್ಲಿಂದ ಕೋಟೇಶ್ವರಕ್ಕೆ ಸಾಗುತ್ತಿದ್ದಾಗ ಅಪಘಾತ ಆಗಿದೆ ಎನ್ನುವ ಮಾಹಿತಿಯಿದೆ. ಆದರೆ ಕಾರು ನೀರಿನಲ್ಲಿ ತೇಲುತ್ತಿರುವುದು ನಸುಕಿನಲ್ಲಿ ಪತ್ತೆಯಾಗಿತ್ತು.
One person died, and another is missing, and two others had a miraculous escape, after the car in which they were travelling plunged into the Arabian Sea, from National Highway-66 at Maravanthe Beach, at 2 am on Sunday.The deceased is Viraj Achar,28. Roshan,23, is missing. According to police, the accident took place when Viraj was driving the car, along with Roshan, Karthik and Sandesh. They were travelling on NH-66, from Kundapur to Kumta.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm