ಬ್ರೇಕಿಂಗ್ ನ್ಯೂಸ್
06-07-22 10:48 am Mangalore Correspondent ಕರಾವಳಿ
ಉಳ್ಳಾಲ, ಜು.6: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.




ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.
ಗೆಳೆಯರೊಂದಿಗೆ ನೇತ್ರಾವತಿ ನದಿಗೆ ಈಜಲು ಹೋದ ಯುವಕ ನೀರುಪಾಲು ; ತೊಟ್ಟಿಲು ತೂಗುವ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ !
Mangalore Another missing body of youth found at Kotepura in Ullal. The deceased has been identified as Ashwath (19). Both the youths water graves after they were playing in the river during a baby shower ceremony at Ullal.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm